Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ನ.10ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ ಸಾಧ್ಯತೆ…!

ಬೆಂಗಳೂರು ಪ್ರಧಾನಿ ಮೋದಿ ನ.10ಕ್ಕೆ ರಾಜ್ಯಕ್ಕೆ ಆಗಮನ ಸಾಧ್ಯತೆಗಳಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಬರಲಿದ್ಧಾರೆ. ನ.10ರಂದು ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಗಳಿದ್ದು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ಸಂಚಾರವಾಗಿದೆ. ಈ ವಿಶೇಷ ರೈಲು ಮಾರ್ಗವನ್ನು ಮೋದಿ ಉದ್ಘಾಟಿಸುವ ಸಾಧ್ಯತೆಗಳಿದೆ. ಅಂದೇ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸೋ ಸಾಧ್ಯತೆಯಿದೆ. ದೇವನಹಳ್ಳಿ ಏರ್​ಪೋರ್ಟ್ ಬಳಿ  ಬೃಹತ್ ಪ್ರತಿಮೆ ನಿರ್ಮಾಣವಾಗುತ್ತಿದೆ. ಕೆಂಪೇಗೌಡರ ಪ್ರತಿಮೆಯನ್ನ ಮೋದಿ ಅನಾವರಣಗೊಳಿಸೋ ಸಾಧ್ಯತೆಯಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!