Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಕೊಡಗು : ಲೋಕಾಯುಕ್ತ ದಾಳಿ

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ೨ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳ ತಂಡ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ.
ಮಾದಾಪಟ್ಟಣದಲ್ಲಿ ಪೊಲೀಸ್ ಅಧಿಕಾರಿ ಮಹೇಶ್ ಮತ್ತು ಬೈಚನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ರಫೀಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಜೊತೆಗೆ ರಫೀಕ್ ಮಾವ ಮತ್ತು ತಂದೆ ಮನೆಯಲ್ಲಿಯೂ ಪರಿಶೀಲನೆ, ವಿಚಾರಣೆ ಕೈಗೊಳ್ಳಲಾಗಿದೆ. ಸುಮಾರು ೫೦ ಮಂದಿಯ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!