Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಆಂದೋಲನ ಚುಟುಕು ಮಾಹಿತಿ : 04 ಶುಕ್ರವಾರ 2022

ಚುಟುಕುಮಾಹಿತಿ

ಜಾಗತಿಕ ತಲ್ಲಣಗಳ ನಡುವೆಯೂ ಭಾರತವು ಸ್ಥಿರತೆಯ ಸಿಹಿನೀರಬುಗ್ಗೆ ಮತ್ತು ಪ್ರಶಾಂತತೆಯ ದ್ವೀಪವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಐಎಂಎಫ್ ಮತ್ತು ವಿಶ್ವಬ್ಯಾಂಕ್ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಭಾರತವು ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿದ್ದು, ಈಗ ಹೂಡಿಕೆದಾರರಿಗೆ ಬಹಳ ಆಕರ್ಷಕವಾಗಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!