Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಇದರ ಜೊತೆಗೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ವಿಶೇಷ ಆಯುಕ್ತ ಹುದ್ದೆ ಸೃಷ್ಟಿಸಿ, ಅಬ್ದುಲ್ ಸಲೀಂ ಅವರನ್ನು ಆ ಹುದ್ದೆಗೆ ನೇಮಿಸಲಾಗಿದೆ.ವರ್ಗಾವಣೆ ಮತ್ತು ಬಡ್ತಿ ಪಡೆದ ಅಧಿಕಾರಿಗಳು:
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ‌ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ  ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ‌‌ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ