ಮೈಸೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೀಮಾ ಲಾಟ್ಕರ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಅವರಿಗೆ ವರ್ಗಾವಣೆಗೊಂಡ ಆರ್.ಚೇತನ್ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಇಂದು ರಾಜ್ಯ ಸರ್ಕಾರ ಐವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಹಿನ್ನೆಲೆ ಈ ಹಿಂದೆ ಅಧಿಕಾರದಲ್ಲಿ ಇದಂತಹ ಆರ್.ಚೇತನ್ ರವರು ರಾಜ್ಯ ಗುಪ್ತಚರ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಗೊಂಡಿದ್ದಾರೆ.





