Mysore
30
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ಗುಂಡೇಟಿಗೆ ಕಾಡಾನೆ ಬಲಿ

ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡುವಿನಲ್ಲಿ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ.
ನೆನ್ನೆ ರಾತ್ರಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಸುಮಾರು 18 ವರ್ಷದ ಹೆಣ್ಣು ಆನೆ ಬಲಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಕೊಡಗು ಜಿಲ್ಲಾ DFO ಶಿವರಾಮ್ ಬಾಬು,ವಲಯ ಅರಣ್ಯಾಧಿಕಾರಿ ಶಿವರಾಮ್ ಕೆ.ವಿ ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿಸ್ಸೋಜ, ದೇವಯ್ಯ,ರಂಜನ್ ಹಾಗೂ RRT ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!