Mysore
29
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಭ್ರೂಣ ಹತ್ಯೆ ಸಂಬಂಧ ಇಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಭೆ

ಮಂಡ್ಯ: ಮೈಸೂರು ಮತ್ತು ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಇಂದು ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಭ್ರೂಣ ಹತ್ಯೆ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!