Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಧರ್ಮಸ್ಥಳದಿಂದ ಅಯೋಧ್ಯೆ ಶ್ರೀರಾಮನಿಗೆ ಬೆಳ್ಳಿ ಪೂಜಾ ಸಾಮಾಗ್ರಿ!

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಅವರು ಹೇಳಿದರು.

ಶ್ರೀ ರಾಮ ಮಂದಿರ ನಿರ್ಮಾಣದ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!