Mysore
30
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಕ್ಯಾಪ್ಟನ್‌ ಕೂಲ್‌ಗೆ ಸಿಕ್ಕ ರಾಮ ಮಂದಿರ ಉದ್ಘಾಟನೆ ಆಹ್ವಾನ!

ಜನವರಿ 22ರ ಸೋಮವಾರದಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಭಾರತದ ಲೆಜೆಂಡರಿ ಕ್ರಿಕೆಟಿಗ ಎಂಎಸ್ ಧೋನಿ ಅವರನ್ನು ಜನವರಿ 15ರಂದು ಆಹ್ವಾನಿಸಲಾಗಿದೆ.

ಎಂಎಸ್ ಧೋನಿಗೂ ಮುನ್ನ, ಲೆಜೆಂಡ್ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಪ್ರಸ್ತುತ ಬ್ಯಾಟಿಂಗ್ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಕೂಡ ಧಾರ್ಮಿಕ ಕಾರ್ಯಕ್ರಮಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!