ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು.
ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ ಹಂಚಿಕೆ ವೇಳೆ ಅಕ್ರಮ ನಡೆದಿದೆ ಎಂದು ತಿಳಿದಿದ್ದು, ಪಾಪಣ್ಣಗೆ ಹಿನಕಲ್ನಲ್ಲಿ ಹಂಚಲಾಗಿದ್ದ ನಿವೇಶನವನ್ನು ತಡೆಹಿಡಿಯಲಾಗಿದೆ ಎಂದು ಹೇಳಿದರು.