Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮುಡಾ ಜಿದ್ದಾಜಿದ್ದಿ ನಡುವೆ ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರ ನಡುವೆ ಸಾಕಷ್ಟು ಜಿದ್ದಾಜಿದ್ದಿ ನಡೆದಿವೆ. ಈ ಮಧ್ಯೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಭವನದಲ್ಲಿ ಇಂದು ( ಅಕ್ಟೋಬರ್‌ 9) ಭೇಟಿಯಾಗಿದ್ದಾರೆ.

ಮಾಲ್ಡೀವ್ಸ್‌ ರಾಷ್ಟ್ರಪತಿ ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರು ಮುಖಾಮುಖಿಯಾಗಿದ್ದು, ನಗು ಮುಖದಿಂದಲೇ ತಮ್ಮ ತಮ್ಮ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡಿದ್ದಾರೆ.

Tags: