Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಸಿಎಂ ಆಪ್ತ ಸೀತಾರಾಮ್‌ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ

congress party

ಮೈಸೂರು : ಒಕ್ಕಲಿಗರ ಕುರಿತು ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ಹಾಗೂ ಮಾಜಿ ಕಾಂಗ್ರೆಸ್ ವಕ್ತಾರ ಜಿ.ವಿ. ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಜಿ.ವಿ ಸೀತಾರಾಮ್ ಅವರನ್ನ ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಸೀತಾರಾಮ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಅಲ್ಲದೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.

Tags:
error: Content is protected !!