Mysore
27
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಓದುಗರ ಪತ್ರ: ಮಾದಾಪುರ ಬಸ್ ತಂಗುದಾಣ ಅಭಿವೃದ್ಧಿಪಡಿಸಿ

ಓದುಗರ ಪತ್ರ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ

Tags:
error: Content is protected !!