Mysore
31
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಓದುಗರ ಪತ್ರ:  ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಪರ್ಸೆಂಟೇಜ್

ಓದುಗರ ಪತ್ರ

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮ ಕೈಗೊಳ್ಳಬೇಕೇ ಹೊರತು ಫಲಿತಾಂಶದ ಶೇಕಡಾವರು ಪ್ರಮಾಣವನ್ನು ಕಡಿತಗೊಳಿಸುವುದು ಸರಿಯಲ್ಲ.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!