Mysore
24
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ramalinga reddy

ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ.

ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ.‌ ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ. ಬಹಿರಂಗವಾಗಿ ಮಾತನಾಡದೇ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಪಕ್ಷದ ಹಿತದೃಷ್ಟಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್‌ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ಇನ್ನು ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್‌ ತಡೆ ಕುರಿತು ಮಾತನಾಡಿದ ಅವರು, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್‌ ಮೇಲೆ ಹೈಕೋರ್ಟ್‌ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್‌ ಶೆಟ್ಟರ್‌ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘ ಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ಹೇಳಿದರು.

Tags:
error: Content is protected !!