Mysore
15
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ ಸಾಲ ಸದ್ಯ 7.5 ಲಕ್ಷ ಕೋಟಿ ರೂಪಾಯಿ ಇದೆ. ಇದರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನರ ಈ ಸರ್ಕಾರವನ್ನು ಕಿತ್ತೊಗೆಯಬೇಕು ಅಂತಲೇ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಹೊಸ ಬಾಂಬ್‌ ಸಿಡಿಸಿದರು.

ಇದನ್ನೂ ಓದಿ:-ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದು ನಾಚಿಕೆಗೇಡು: ಆರ್.ಅಶೋಕ್‌

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆ ಆಗಬೇಕು. ಜೆಡಿಎಸ್‌ ಅನ್ನು ಅಧಿಕಾರಕ್ಕೆ ತರಬೇಕು ಅನ್ನೊದರ ಬಗ್ಗೆ ಯೋಚಿಸಬೇಕು. ಈ ರಾಜ್ಯ ಸಂಪದ್ಬರಿತ ರಾಜ್ಯ ಎಂದು ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!