Mysore
16
clear sky

Social Media

ಮಂಗಳವಾರ, 20 ಜನವರಿ 2026
Light
Dark

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಓದುಗರ ಪತ್ರ

ಮೈಸೂರು ನಗರದ ಶ್ರೀರಾಂಪುರ ೨ನೇ ಹಂತದ ೧೫ನೇ ಕ್ರಾಸ್ ರಸ್ತೆಯಲ್ಲಿ ಯುಜಿಡಿ ಪೈಪ್ ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆಯಲಾಗಿತ್ತು. ಇದೀಗ ಯುಜಿಡಿ ಪೈಪ್ ಲೈನ್ ಅಳವಡಿಸಿ ತಿಂಗಳುಗಳಾದರೂ ರಸ್ತೆಯನ್ನು ದುರಸ್ತಿ ಮಾಡದೆ ಹಾಗೆಯೇ ಬಿಟ್ಟಿ ರುವುದರಿಂದ ಈ ರಸ್ತೆಯಲ್ಲಿ ವಾಹನ ಗಳ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಕೆ.ಪಿ.ಬಸವಯ್ಯ, ಶ್ರೀರಾಂಪುರ, ಮೈಸೂರು

Tags:
error: Content is protected !!