Mysore
20
scattered clouds

Social Media

ಗುರುವಾರ, 27 ಆಗಸ್ಟ್ 2026
Light
Dark

ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆ ಹೊರಡಿಸಿದ್ದಾರೆ.

Tags:
error: Content is protected !!