Mysore
29
scattered clouds

Social Media

ಮಂಗಳವಾರ, 19 ಮೇ 2026
Light
Dark

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಓದುಗರ ಪತ್ರ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯವಾಗಿದೆ. ಸರ್ಕಾರದ ಈ ನಿರ್ಧಾರದಿಂದ ಎಸ್.ಎಲ್.ಭೈರಪ್ಪ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೂ ತಿಳಿಸಲು ಸಹಕಾರಿಯಾಗುತ್ತದೆ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

Tags:
error: Content is protected !!