ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ನೋಟಿಸ್ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಪೊಲೀಸರು ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದರು. ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ನಂತರ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ಅಶ್ಲೀಲ ಮೆಸೇಜ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ನೋಟಿಸ್ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಪೊಲೀಸರು ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದರು. ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ನಂತರ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
Tags:
ಇನ್ನಷ್ಟು ಸುದ್ದಿಗಳನ್ನು ಓದಿ
ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್ ಪತ್ನಿ, ಮಕ್ಕಳು ಗೈರು
ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು
ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್ ಹವಾ!
ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ