Mysore
25
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

dgp murder case

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ ಕೋಟ್ಯಂತರ ರೂ. ವಂಚಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಒಂದು ಅಂದಾಜಿನ ಪ್ರಕಾರ ೩೦೦ ಬಸ್ ಗಳಿಗೆ ರಹದಾರಿ ಪಡೆದು ೩,೦೦೦ಕ್ಕೂ ಹೆಚ್ಚು ಬಸ್‌ಗಳನ್ನು ಓಡಿಸುತ್ತಿರುವುದು ನಮ್ಮ ವ್ಯವಸ್ಥೆಯ ಲೋಪಕ್ಕೆ ಹಿಡಿದ ಕನ್ನಡಿಯಾಗಿದೆ. ಸರ್ಕಾರವು ತಕ್ಷಣವೇ ಕಠಿಣ ಕ್ರಮ ಕೈಗೊಂಡು, ಡಿಜಿಟಲ್ ತಪಾಸಣೆಯನ್ನು ಚುರುಕುಗೊಳಿಸಬೇಕು. ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿರುವ ನಕಲಿ ರಹದಾರಿ ದಂಧೆಕೋರರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!