Mysore
29
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

dgp murder case

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ ಹಾಗೂ ಮೈಸೂರಿನಿಂದ ನಾಗನಹಳ್ಳಿಗೆ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟವರು ಕೂಡಲೇ ನಾಗನಹಳ್ಳಿ ಗ್ರಾಮಕ್ಕೆ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಬಸ್‌ಗಳ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

-ಚಂದ್ರಿಕಾ, ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

Tags:
error: Content is protected !!