Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ 

ಓದುಗರ ಪತ್ರ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.

ಕೆಲವೊಮ್ಮೆ ಬಸ್ಸುಗಳು ಬಂದರೂ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುವುದರಿಂದ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಅಽಕಾರಿಗಳು ನಂಜನಗೂಡು ಹಾಗೂ ಚಾಮರಾಜನಗರಕ್ಕೆ ಸಂಜೆಯ ವೇಳೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.

 -ಬಿ.ಎಸ್.ಸಾಯಿ ಸಂದೇಶ್, ಮೈಸೂರು

Tags:
error: Content is protected !!