Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ಸರ್ಕಾರ ಈಗ ಹೊಸ ಕ್ರಾಂತಿಗೆ ನಾಂದಿ ಹಾಡಿದೆ.

ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯ ಬದಲಿಗೆ ಸರ್ಕಾರ ಈಗ ಇಂದಿರಾ ಕಿಟ್‌ ನೀಡಲು ನಿರ್ಧರಿಸಿದೆ. ಬಡ ಕುಟುಂಬಗಳಿಗೆ ಅವಶ್ಯಕವಿರುವ ದಿನಬಳಕೆಯ ದಿನಸಿ ವಸ್ತುಗಳು(ತೈಲ, ಬೇಳೆ ಇತ್ಯಾದಿ) ಇದರಲ್ಲಿ ಇರಲಿವೆ.

 

Tags:
error: Content is protected !!