Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.

ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ನಿಲ್ಲಿಸುವಂತೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಈ ನಿಯಮವನ್ನು ಪಾಲಿಸುವಂತೆ ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.

Tags:
error: Content is protected !!