Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.

ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.

ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್‌ ರಾಜ್‌ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಪಾರ್ಥಿವ ಶರೀರದ ಮುಂದೆ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Tags:
error: Content is protected !!