Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ.

ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಟಾಳ್‌ ನಾಗರಾಜ್‌ ವಿರುದ್ಧ ದಾಖಲಾಗಿದ್ದ 10 ಕೇಸ್‌ಗಳು ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ.

ಕನ್ನಡಪರ ವಿಷಯಗಳ ಮೇಲೆ ವಾಟಾಳ್‌ ನಾಗರಾಜ್‌ ಹೋರಾಟ ಮಾಡಿದ್ದರು. ಬೆಂಗಳೂರಿನ ಹಲಸೂರು ಪೊಲೀಸ್‌ ಠಾಣೆ, ಹೈಗ್ರೌಂಡ್ಸ್‌ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ವಾಟಾಳ್‌ ನಾಗರಾಜ್‌ ವಿರುದ್ಧ ದಾಖಲಾಗಿದ್ದ ಕೇಸ್‌ಗಳನ್ನು ವಾಪಸ್‌ ಒಡೆಯಲು ನಿರ್ಧರಿಸಲಾಗಿದೆ.

 

Tags:
error: Content is protected !!