Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

DCM D.K. Shivakumar says there will be a big revolution in the state by 2028

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ.

ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು.

ಸಿಎಂ ಸಿದ್ದರಾಮಯ್ಯ ಮಾತನಾಡಿದ ಬಳಿಕ ನಂತರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದೇನೆ. ಇದುವರೆಗೂ ನೀವೆಲ್ಲರೂ ಉತ್ತಮವಾಗಿ ಸಹಕರಿಸಿದ್ದೀರಿ. ಮುಂದೆಯು ಇದೇ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Tags:
error: Content is protected !!