Mysore
22
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ಓದುಗರ ಪತ್ರ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ ಹಾಗೂ ಸುಳ್ಳು ಸುದ್ದಿ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜೂ.೨೨ರ ವರೆಗೆ ಟೆಲಿಗ್ರಾಂ ಮೆಸೇಜಿಂಗ್ ಆಪ್ ಬಳಕೆಯನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೇರೆ ಆಪ್ಗಳಂತೆ ಟೆಲಿಗ್ರಾಂ ಆಪ್ನಲ್ಲಿ ಸುದ್ದಿ ಹರಡುವವರನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಆದ್ದರಿಂದಲೇ ಇಂತಹ ನಿಷೇಧವನ್ನು ಹೇರಿದೆ ಎನ್ನುವುದು ಗಮನಾರ್ಹ.

-ಮುಳ್ಳೂರು ಪ್ರಕಾಶ್, ಮೈಸೂರು

Tags:
error: Content is protected !!