Mysore
22
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ ಆತಂಕ ಎದುರಿಸುವಂತಾಗಿದೆ.

ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಅವುಗಳನ್ನು ಆಲಿಸಿ ಸರ್ಕಾರ ಅವರ ನೆರವಿಗೆ ತುರ್ತಾಗಿ ಬರಬೇಕಿದೆ.  ರಾಜ್ಯ ಸರ್ಕಾರ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ರೈತರ ಮಕ್ಕಳಿಗೆ ವಿದ್ಯಾಭ್ಯಾಸದ ಶುಲ್ಕಗಳಲ್ಲಿ ರಿಯಾಯಿತಿ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!