Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಚಂದ್ರಕಾಂತ್ ಪಂಡಿತ್ ಕೆಕೆಆರ್ ತರಬೇತುದಾರಾಗಿ ನೇಮಕ

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಕೆ ಆರ್ ತಂಡಕ್ಕೆ ಚಂದ್ರಕಾಂತ್ ಪಂಡಿತ್ ಅವರನ್ನು ಅವರನ್ನು ತರಬೇತಿದಾರರಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಕೂಚ್ ಆಗಿದ್ದ ಬ್ರೆಂಡನ್ ಮೆಕಲಂ, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ನೇಮಕಗೊಂಡ ಹಿನ್ನೆಲೆ ಅವರ,ಸ್ಥಾನಕ್ಕೆ ಚಂದ್ರಕಾಂತ್ ಅವರನ್ನು,ನೇಮಕ ಮಾಡಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ