ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಗಾರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ತ್ರಿಷಿಕಾ ಕುಮಾರಿ ಸೇರಿದಂತೆ ಹಲವಅರು ಗಣ್ಯರು ಉಪಸ್ಥಿತರಿದ್ದರು.



