Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು ವಿವಿ : ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ರವರು ಉದ್ಘಾಟಿಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಕೃಷ್ಣ ಹೊಂಬಾಳ್ ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಪ್ರೊ.ಆರ್.ಶಿವಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವಿಶೇಷಾಧಿಕಾರಿ ಪ್ರೊ.ಎಸ್.ಮಹದೇವಮೂರ್ತಿ ಸೇರಿದಂತೆ ವಿದ್ಯಾರ್ಥಿಗಳು. ಉಪನ್ಯಾಸಕ ವರ್ಗ ಹಾಜರಿದ್ದರು.

.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!