ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…