ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…