ಕೃಷಿ

ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಬಂಪರ್ ಕೊಡುಗೆ

ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶವನ್ನು ಹೊರಡಿಸಲಾಗಿದೆ.

ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ.

ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.

ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.

andolanait

Share
Published by
andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

20 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

22 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

25 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

27 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

29 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

32 mins ago