ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶವನ್ನು ಹೊರಡಿಸಲಾಗಿದೆ.
ಎಫ್ಆರ್ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ.
ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.
ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…