ಕೃಷಿ

ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಬಂಪರ್ ಕೊಡುಗೆ

ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶವನ್ನು ಹೊರಡಿಸಲಾಗಿದೆ.

ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ.

ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.

ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.

andolanait

Share
Published by
andolanait

Recent Posts

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

24 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

58 mins ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

4 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

5 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

20 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

23 hours ago