ಚಾ.ನಗರ, ಕೊಡಗು ಜಿಲ್ಲೆಗೆ ‘ಯಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಸೋಮವಾರದಿಂದ ೪ ದಿನಗಳು ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿದೆ.
ಚಾಮರಾಜನಗರ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾವಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ವಿಜುಂಪುರ, ಕಲಬುರಗಿ, ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ವಾಹಿತಿ ನೀಡಿದೆ.
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…