ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ

ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ

7 mins ago
ಆಂದೋಲನ ಡೆಸ್ಕ್

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ…

ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ಸ್ಪೀಕರ್‌ಗೆ ಮನವಿ ಮಾಡಿದ‌ ಆರ್.ಅಶೋಕ್‌ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ಸ್ಪೀಕರ್‌ಗೆ ಮನವಿ ಮಾಡಿದ‌ ಆರ್.ಅಶೋಕ್‌

ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ಸ್ಪೀಕರ್‌ಗೆ ಮನವಿ ಮಾಡಿದ‌ ಆರ್.ಅಶೋಕ್‌

55 mins ago

ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಪತ್ರ ಬರೆದು ಮನವಿ…

ರಸ್ತೆ, ವಾಹನ ಸೌಲಭ್ಯವಿಲ್ಲ: ಡೋಲಿಯಲ್ಲಿ ಅಸ್ವಸ್ತನನ್ನು ಸಾಗಿಸಿದ ಗ್ರಾಮಸ್ಥರುರಸ್ತೆ, ವಾಹನ ಸೌಲಭ್ಯವಿಲ್ಲ: ಡೋಲಿಯಲ್ಲಿ ಅಸ್ವಸ್ತನನ್ನು ಸಾಗಿಸಿದ ಗ್ರಾಮಸ್ಥರು

ರಸ್ತೆ, ವಾಹನ ಸೌಲಭ್ಯವಿಲ್ಲ: ಡೋಲಿಯಲ್ಲಿ ಅಸ್ವಸ್ತನನ್ನು ಸಾಗಿಸಿದ ಗ್ರಾಮಸ್ಥರು

1 hour ago

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ…

ಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿ

ಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿ

2 hours ago

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ…

ರಾಜ್ಯ ಸರ್ಕಾರದಿಂದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ: ಬಿ.ಎಸ್‌.ಯಡಿಯೂರಪ್ಪರಾಜ್ಯ ಸರ್ಕಾರದಿಂದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ: ಬಿ.ಎಸ್‌.ಯಡಿಯೂರಪ್ಪ

ರಾಜ್ಯ ಸರ್ಕಾರದಿಂದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ: ಬಿ.ಎಸ್‌.ಯಡಿಯೂರಪ್ಪ

2 hours ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ…

ಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವುಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವು

ಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವು

2 hours ago

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌…

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರ

2 hours ago

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು…

ಪಾಂಡವಪುರ | ಮಾಹಿತಿ ನೀಡಲು ವಿಳಂಬ ; ತಹಶೀಲ್ದಾರ್‌ಗೆ 25 ಸಾವಿರ ರೂ. ದಂಡಪಾಂಡವಪುರ | ಮಾಹಿತಿ ನೀಡಲು ವಿಳಂಬ ; ತಹಶೀಲ್ದಾರ್‌ಗೆ 25 ಸಾವಿರ ರೂ. ದಂಡ

ಪಾಂಡವಪುರ | ಮಾಹಿತಿ ನೀಡಲು ವಿಳಂಬ ; ತಹಶೀಲ್ದಾರ್‌ಗೆ 25 ಸಾವಿರ ರೂ. ದಂಡ

2 hours ago

ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್‌ ಎಸ್.ಸಂತೋಷ್‌ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25…

ಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶ

ಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶ

2 hours ago

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ…

ಗೃಹಲಕ್ಷ್ಮಿ ; ಶೀಘ್ರದಲ್ಲೇ ಫೆಬ್ರವರಿ ತಿಂಗಳ ಹಣ ಬಿಡುಗಡೆಗೃಹಲಕ್ಷ್ಮಿ ; ಶೀಘ್ರದಲ್ಲೇ ಫೆಬ್ರವರಿ ತಿಂಗಳ ಹಣ ಬಿಡುಗಡೆ

ಗೃಹಲಕ್ಷ್ಮಿ ; ಶೀಘ್ರದಲ್ಲೇ ಫೆಬ್ರವರಿ ತಿಂಗಳ ಹಣ ಬಿಡುಗಡೆ

3 hours ago

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗೃಹಲಕ್ಷ್ಮಿ…