ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

5 mins ago
ಆಂದೋಲನ ಡೆಸ್ಕ್

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂಬ ನಿಲುವು ತಾಳಿದ್ದಾರೆ. ತಮ್ಮನ್ನು…

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

1 hour ago

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು…

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

1 hour ago

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ…

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

1 hour ago

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ…

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

8 hours ago

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ ,೧೫ ನಿಮಿಷಗಳಿಗಿಂತಲೂ ಹೆಚ್ಚಿನ ಏಕಾಗ್ರತೆ ಅವರಲ್ಲಿ…

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

8 hours ago

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ ಮೂಲಕ ಜನರಿಗೆ ತಿಳಿದಿದೆ. ಇವರ ವಿವಾಹ…

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

8 hours ago

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್ ನಿಲ್ದಾಣವನ್ನು ಮುಖ್ಯ ರಸ್ತೆಯ ನಿರ್ಮಾಣ ಮಾಡಿರುವುದು…

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

8 hours ago

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ ಮತ್ತು ಅದರ ಗೊತ್ತು ಗುರಿಯನ್ನು ವಿಶ್ವಕ್ಕೆ…

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

8 hours ago

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಹುಟ್ಟಿ ಬೆಳೆದ…

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

8 hours ago

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ ದೂರದಲ್ಲಿರುವ ಅದು ಬೆಟ್ಟಗುಡ್ಡಗಳ ಮಧ್ಯೆ ಅವಿತ…