ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ನಿರೀಕ್ಷೆ

2 hours ago
ಆಂದೋಲನ ಡೆಸ್ಕ್

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿದನ ಹಲವು ಕಡೆಗಳಲ್ಲಿ…

ಚೆನ್ನಮ್ಮ ನಿಧನ: ಇಂದು, ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

2 hours ago

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಾಳೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ…

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ

9 hours ago

ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯ ಆಡಳಿತದ ಕರ್ತವ್ಯ.…

ಓದುಗರ ಪತ್ರ: ಗೋಲ್ಡನ್ ಪಾಸ್‌ನ ‘ಗೌರವ’ ಕಾಪಾಡಿ

9 hours ago

ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ ಮಾಡಿದ್ದರು. ಪಾಸ್‌ಗಳನ್ನು ಪಡೆದಿದ್ದರೂ ಜಗ ಇಲ್ಲ…

ಓದುಗರ ಪತ್ರ: ರೈತರ ವಿರೋಧ ಕಟ್ಟಿಕೊಳ್ಳುವುದೇಕೆ?

9 hours ago

ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ ಸಮಾಜದ ಹಲವಾರು ಹಿರಿಯ ಗಣ್ಯರು ಹಾಗೂ…

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿದ್ಯಾರ್ಥಿಗಳ ಹೋರಾಟಕ್ಕೆ ಕಿವುಡಾದ ಬಿಜೆಪಿ ಆಡಳಿತ

9 hours ago

ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್‌ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ ಮತ್ತು ಪ್ರವೇಶ ನೀಡುವ (ನೀಟ್ )…

ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು

9 hours ago

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ. ಆ…

ಈ ಕಂಬಳ ಯಾಕ್ ಬೇಕೂಂತ?

9 hours ago

ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು ಅಂತ ಹೇಳ್ತಾರೆ. ಇಷ್ಟಕ್ಕೂ ಮೈಸಾ ಅಂದರೆ…

ಎತ್ತು ಏರಿಗೆ, ಎಮ್ಮೆ ನೀರಿಗೆ… ಕೋಣ ನೀ ಮಾತ್ರ ಮೈಸೂರಿಗಾ?

10 hours ago

ಅಕ್ಷತಾ ‘ಐಸ್ಸೀ ಇವುಗಳೂ ಸ್ಕೂಲಿಗೆ ರೆಡಿಯಾಗಿ ನಿಂತ್ಕೊಂಡವೆ. ಕರ್ಕೊಂಡು ಹೋದ್ರೆ ಹೆಂಗಿರತ್ತೆ?’ ಬೈಲಿನಲ್ಲಿ ಮೇಯುತ್ತಿರುವ ಕೋಣಗಳನ್ನು ಕಂಡು ಗುಂಪಿನ ಪೋಕ್ರಿ ವಿನಯ ಹೇಳಿದ. ಬೆಳಗ್ಗಿನ ಎಳೆ ಬಿಸಿಲಿಗೆ…

ಕಂಬಳದ ಕುರಿತು…

10 hours ago

ಅಭ್ಯುದಯ ತುಳುನಾಡು ಕೃಷಿಯನ್ನು ಬಹುವಾಗಿ ಅವಲಂಬಿಸಿದೆ. ಪಶ್ಚಿಮ ಘಟ್ಟಗಳ ಸೆರಗಿನಿಂದ ಧುಮ್ಮಿಕ್ಕಿದ ನೀರು ಇನ್ನಷ್ಟು ಪಶ್ಚಿಮಕ್ಕೆ, ಅರಬ್ಬೀ ಸಮುದ್ರಕ್ಕೆ ಧಾವಿಸಲು ಅನುವು ಮಾಡಿಕೊಡುವ ಇಲ್ಲಿನ ಮಣ್ಣು ಫಲವತ್ತಾದದ್ದು.…