ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ಟೈಲ್ಸ್ ಮತ್ತು ಪೇಂಟಿಂಗ್ ಕೆಲಸ ಮಾಡುವ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? ಎಂದು ಇರಾನ್ ಅಧ್ಯಕ್ಷ…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಮೃತರಿಗೆ ಕೆ.ಆರ್.ನಗರದಲ್ಲಿ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಇವರ ಕುಟುಂಬದವರ ನಿರಂತರ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು.…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 4 ವಿಕೆಟ್ಗಳಿಂದ ರೋಚಕ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿ ನಾಲ್ಕು ಅಂತಸ್ತಿನ…