ಆಂದೋಲನ 50

ನಾನು ರಾಜಶೇಖರ ಕೋಟಿರವರ ಅಭಿಮಾನಿಯಾಗಿದ್ದೆ : ಕಾಗಲವಾಡಿ ಎಂ.ಶಿವಣ್ಣ

ಮೈಸೂರು: ರಾಜಶೇಖರ ಕೋಟಿ ರವರು ಮೈಸೂರಿನಲ್ಲಿ ಈ ಆಂದೋಲನ ದಿನಪತ್ರಿಕೆಯನ್ನು ಆರಂಭಿಸಿದ ಸಂದರ್ಭದಲ್ಲಿ ನಾನು ಸಹ ಅವರ ಅಭಿಮಾನಿಯಾಗಿದ್ದೆ. ಪತ್ರಿಕೆಯನ್ನು ನಡೆಸಲು ಅವರು ಪಟ್ಟ ಶ್ರಮವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಅವರೊಂದಿಗೆ ನಾನು ಸಹ ಭಾಗಿಯಾಗಿದ್ದೇನೆ. ಇಂದು ಅವರ ಶ್ರಮ ಅವರ ಏಳು-ಬೀಳಿನ ಪ್ರತಿಫಲ ಇಂದು ೫೦ ವರ್ಷವನ್ನು ಪೂರೈಸಿದೆ. ಈ ಪತ್ರಿಕೆಯ ಕೀರ್ತಿ ಇನ್ನೂ ಹೆಚ್ಚಾಗಲಿ ಎಂದು ಆಶಿಸುತ್ತೇನೆ.

-ಕಾಗಲವಾಡಿ ಎಂ.ಶಿವಣ್ಣ, ಮಾಜಿ ಸಂಸದರು

andolana

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

19 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

23 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

28 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

32 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

35 mins ago