ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ

‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ‘ಆಂದೋಲನ’ ವೆಬ್‌ಸೈಟ್‌ನ್ನು ನಟ ಶಿವರಾಜ್‌ಕುಮಾರ್ ರಿ-ಲಾಂಚ್ ಮಾಡಿದರು. more
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಪ.ಮಲ್ಲೇಶ್, ಪತ್ರಕರ್ತ ಪಿ.ಸಾಯಿನಾಥ್ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ವೀಕ್ಷಿಸಿದರು.more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರನ್ನು ‘ಪತ್ರಿಕೆ’ ಸಂಪಾದಕ ರವಿ ಕೋಟಿ ಸ್ವಾಗತಿಸಿದರು. ಶಾಸಕ ಎಚ್.ಪಿ.ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶ್ರೀಧರ್ ಆರ್.ಭಟ್, ಮಂಜು ಕೋಟೆ, ಶೀತಲ್ ಕೋಟಿ, ರಶ್ಮಿ ಕೋಟಿ, ಮುಡಾ ಮಾಜಿ ಸದಸ್ಯ ಭಾಸ್ಕರ್ ಎನ್.ಗೌಡ ಮತ್ತಿತರರು ಚಿತ್ರದಲ್ಲಿದ್ದಾರೆ.more
ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ , ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಡಾ.ಬಿ.ಜೆ.ವಿಜಯಕುಮಾರ್, ಎಸ್.ಮಹದೇವಯ್ಯ, ಪ್ರೊ.ಮುಜಾಫರ್ ಅಸ್ಸಾದಿ, ನಿರ್ಮಲ ಕೋಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.more
‘ಆಂದೋಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಘಟಿಕೋತ್ಸವ ಭವನಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದರು. ಡಿಸಿ ಡಾ.ಬಗಾದಿ ಗೌತಮ್, ರವಿ ಕೋಟಿ, ರಶ್ಮಿ ಕೋಟಿ, ಎಚ್.ಎಸ್.ದಿನೇಶ್‌ಕುಮಾರ್, ಮುಂತಾದವರು ಚಿತ್ರದಲ್ಲಿದ್ದಾರೆ.more
ಮಾಜಿ ಶಾಸಕ ವಾಸು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಚ್.ವಿ.ರಾಜೀವ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಕಾ.ಪು.ಸಿದ್ದಲಿಂಗಸ್ವಾಮಿ, ದಂಡಿಕೆರೆ ನಾಗರಾಜು, ಪ್ರೊ.ಆರ್. ಎಂ.ಚಿಂತಾಮಣಿ, ಕೆ.ವೆಂಕಟರಾಜು, ನಂದಿನಿ, ಮಂಜುಳ, ನಾಗಣ್ಣ, ಮಧುನಾಗಣ್ಣ, ಡಾ.ಲಕ್ಷ್ಮಿದೇವಿ, ಪ್ರಭಾಕರ್ ಕೌಜಲಗಿ, ಅರುಣ್ ಅಕ್ಲದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.more
andolana

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

34 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

40 mins ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

44 mins ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

14 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

15 hours ago