ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ

‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ‘ಆಂದೋಲನ’ ವೆಬ್‌ಸೈಟ್‌ನ್ನು ನಟ ಶಿವರಾಜ್‌ಕುಮಾರ್ ರಿ-ಲಾಂಚ್ ಮಾಡಿದರು. more
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಪ.ಮಲ್ಲೇಶ್, ಪತ್ರಕರ್ತ ಪಿ.ಸಾಯಿನಾಥ್ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ವೀಕ್ಷಿಸಿದರು.more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರನ್ನು ‘ಪತ್ರಿಕೆ’ ಸಂಪಾದಕ ರವಿ ಕೋಟಿ ಸ್ವಾಗತಿಸಿದರು. ಶಾಸಕ ಎಚ್.ಪಿ.ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶ್ರೀಧರ್ ಆರ್.ಭಟ್, ಮಂಜು ಕೋಟೆ, ಶೀತಲ್ ಕೋಟಿ, ರಶ್ಮಿ ಕೋಟಿ, ಮುಡಾ ಮಾಜಿ ಸದಸ್ಯ ಭಾಸ್ಕರ್ ಎನ್.ಗೌಡ ಮತ್ತಿತರರು ಚಿತ್ರದಲ್ಲಿದ್ದಾರೆ.more
ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ , ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಡಾ.ಬಿ.ಜೆ.ವಿಜಯಕುಮಾರ್, ಎಸ್.ಮಹದೇವಯ್ಯ, ಪ್ರೊ.ಮುಜಾಫರ್ ಅಸ್ಸಾದಿ, ನಿರ್ಮಲ ಕೋಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.more
‘ಆಂದೋಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಘಟಿಕೋತ್ಸವ ಭವನಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದರು. ಡಿಸಿ ಡಾ.ಬಗಾದಿ ಗೌತಮ್, ರವಿ ಕೋಟಿ, ರಶ್ಮಿ ಕೋಟಿ, ಎಚ್.ಎಸ್.ದಿನೇಶ್‌ಕುಮಾರ್, ಮುಂತಾದವರು ಚಿತ್ರದಲ್ಲಿದ್ದಾರೆ.more
ಮಾಜಿ ಶಾಸಕ ವಾಸು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಚ್.ವಿ.ರಾಜೀವ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಕಾ.ಪು.ಸಿದ್ದಲಿಂಗಸ್ವಾಮಿ, ದಂಡಿಕೆರೆ ನಾಗರಾಜು, ಪ್ರೊ.ಆರ್. ಎಂ.ಚಿಂತಾಮಣಿ, ಕೆ.ವೆಂಕಟರಾಜು, ನಂದಿನಿ, ಮಂಜುಳ, ನಾಗಣ್ಣ, ಮಧುನಾಗಣ್ಣ, ಡಾ.ಲಕ್ಷ್ಮಿದೇವಿ, ಪ್ರಭಾಕರ್ ಕೌಜಲಗಿ, ಅರುಣ್ ಅಕ್ಲದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.more
andolana

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

2 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

2 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago