ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ

‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ‘ಆಂದೋಲನ’ ವೆಬ್‌ಸೈಟ್‌ನ್ನು ನಟ ಶಿವರಾಜ್‌ಕುಮಾರ್ ರಿ-ಲಾಂಚ್ ಮಾಡಿದರು. more
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಪ.ಮಲ್ಲೇಶ್, ಪತ್ರಕರ್ತ ಪಿ.ಸಾಯಿನಾಥ್ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ವೀಕ್ಷಿಸಿದರು.more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರನ್ನು ‘ಪತ್ರಿಕೆ’ ಸಂಪಾದಕ ರವಿ ಕೋಟಿ ಸ್ವಾಗತಿಸಿದರು. ಶಾಸಕ ಎಚ್.ಪಿ.ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶ್ರೀಧರ್ ಆರ್.ಭಟ್, ಮಂಜು ಕೋಟೆ, ಶೀತಲ್ ಕೋಟಿ, ರಶ್ಮಿ ಕೋಟಿ, ಮುಡಾ ಮಾಜಿ ಸದಸ್ಯ ಭಾಸ್ಕರ್ ಎನ್.ಗೌಡ ಮತ್ತಿತರರು ಚಿತ್ರದಲ್ಲಿದ್ದಾರೆ.more
ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ , ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಡಾ.ಬಿ.ಜೆ.ವಿಜಯಕುಮಾರ್, ಎಸ್.ಮಹದೇವಯ್ಯ, ಪ್ರೊ.ಮುಜಾಫರ್ ಅಸ್ಸಾದಿ, ನಿರ್ಮಲ ಕೋಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.more
‘ಆಂದೋಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಘಟಿಕೋತ್ಸವ ಭವನಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದರು. ಡಿಸಿ ಡಾ.ಬಗಾದಿ ಗೌತಮ್, ರವಿ ಕೋಟಿ, ರಶ್ಮಿ ಕೋಟಿ, ಎಚ್.ಎಸ್.ದಿನೇಶ್‌ಕುಮಾರ್, ಮುಂತಾದವರು ಚಿತ್ರದಲ್ಲಿದ್ದಾರೆ.more
ಮಾಜಿ ಶಾಸಕ ವಾಸು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಚ್.ವಿ.ರಾಜೀವ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಕಾ.ಪು.ಸಿದ್ದಲಿಂಗಸ್ವಾಮಿ, ದಂಡಿಕೆರೆ ನಾಗರಾಜು, ಪ್ರೊ.ಆರ್. ಎಂ.ಚಿಂತಾಮಣಿ, ಕೆ.ವೆಂಕಟರಾಜು, ನಂದಿನಿ, ಮಂಜುಳ, ನಾಗಣ್ಣ, ಮಧುನಾಗಣ್ಣ, ಡಾ.ಲಕ್ಷ್ಮಿದೇವಿ, ಪ್ರಭಾಕರ್ ಕೌಜಲಗಿ, ಅರುಣ್ ಅಕ್ಲದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.more
andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

3 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

3 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

3 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago