ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು.
ನಿರ್ಮಲ ಕೋಟಿ, ಶಿವರಾಜ್ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು.
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ.
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.