ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

9 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

22 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago