ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

1 hour ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

1 hour ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

1 hour ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

2 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

2 hours ago